ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
Cross references
ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು;
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ;
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ