ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
Cross references
ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.