ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
Cross references
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.