Home Bibles ಮತ್ತಾಯ 12:10 · ಕನ್ನಡ ಬೈಬಲ್
ಮತ್ತಾಯ 12:10 · ಕನ್ನಡ ಬೈಬಲ್

ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

Cross references

1 ಅರಸುಗಳು 13:4

ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.

ಯೆಶಾಯ 32:6

ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಯೆಶಾಯ 59:4

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ಯೆಶಾಯ 59:13

ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.

ಜೆಕರ್ಯ 11:17

ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಮತ್ತಾಯ 12:2

ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

ಮತ್ತಾಯ 19:3

ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.

ಮತ್ತಾಯ 22:17

ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಲೂಕ 6:6

ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.

ಲೂಕ 11:54

ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.

ಲೂಕ 13:14

ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

ಲೂಕ 14:3

ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್‌ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.

ಲೂಕ 20:22

ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.

ಲೂಕ 23:2

ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಲೂಕ 23:14

ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.

ಯೋಹಾನ 5:3

ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.

ಯೋಹಾನ 5:10

ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.

ಯೋಹಾನ 8:6

ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.

ಯೋಹಾನ 9:16

ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

Interlinear

Choose Theme