ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
Cross references
ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ