ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
Cross references
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.