Home Bibles ಮತ್ತಾಯ 14:22 · ಕನ್ನಡ ಬೈಬಲ್
ಮತ್ತಾಯ 14:22 · ಕನ್ನಡ ಬೈಬಲ್

ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.

Cross references

ಮತ್ತಾಯ 13:36

ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.

ಮತ್ತಾಯ 15:39

ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.

ಮಾರ್ಕ 6:45

ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.

ಯೋಹಾನ 6:15

ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.

Interlinear

Choose Theme