Cross references
ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.