ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
Cross references
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
ಆಗ ಫರಿಸಾಯರು ಆತನ ಬಳಿಗೆ ಬಂದು ಆತನನ್ನು ಶೋಧಿಸುವದಕ್ಕಾಗಿ ಆತನಿಗೆ--ಒಬ್ಬ ಮನುಷ್ಯನು ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ನ್ಯಾಯವೋ ಎಂದು ಕೇಳಿದರು.
ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
ಅದಕ್ಕೆ ಅವರು ಆತನಿಗೆ--ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕ ಕಾರ್ಯವನ್ನು ನಮಗೆ ತೋರಿಸುತ್ತೀ? ನೀನು ಯಾವ ಕ್ರಿಯೆಯನ್ನು ಮಾಡುತ್ತೀ?
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;