ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
Cross references
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.