Home Bibles ಮತ್ತಾಯ 21:28 · ಕನ್ನಡ ಬೈಬಲ್
ಮತ್ತಾಯ 21:28 · ಕನ್ನಡ ಬೈಬಲ್

ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

Cross references

ಮತ್ತಾಯ 17:25

ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.

ಮತ್ತಾಯ 20:1

ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.

ಮತ್ತಾಯ 20:5

ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.

ಮತ್ತಾಯ 21:33

ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

ಮತ್ತಾಯ 22:17

ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಮಾರ್ಕ 13:34

ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

ಲೂಕ 13:4

ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

ಲೂಕ 15:11

ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.

1 ಕೊರಿಂಥದವರಿಗೆ 10:15

ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.

1 ಕೊರಿಂಥದವರಿಗೆ 15:58

ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

Interlinear

Choose Theme