Home Bibles ಮತ್ತಾಯ 21:39 · ಕನ್ನಡ ಬೈಬಲ್
ಮತ್ತಾಯ 21:39 · ಕನ್ನಡ ಬೈಬಲ್

ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.

Cross references

ಮತ್ತಾಯ 26:50

ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಮತ್ತಾಯ 26:57

ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.

ಮಾರ್ಕ 14:46

ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.

ಲೂಕ 22:52

ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?

ಯೋಹಾನ 18:12

ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.

ಯೋಹಾನ 18:24

ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 3:14

ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ಅಪೋಸ್ತಲರ ಕೃತ್ಯಗಳು 4:10

ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

ಅಪೋಸ್ತಲರ ಕೃತ್ಯಗಳು 4:25

ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?

ಅಪೋಸ್ತಲರ ಕೃತ್ಯಗಳು 5:30

ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಅಪೋಸ್ತಲರ ಕೃತ್ಯಗಳು 7:52

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಹೆಬ್ರಿಯರಿಗೆ 13:11

ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;

ಯಾಕೋಬ 5:6

ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

Interlinear

Choose Theme