ಮತ್ತಾಯ 21:40 · ಕನ್ನಡ ಬೈಬಲ್
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
Cross references
ಮಾರ್ಕ 12:9
ಹಾಗಾದರೆ ದ್ರಾಕ್ಷೇತೋಟದ ದಣಿಯು ಏನು ಮಾಡಿಯಾನು? ಅವನು ಬಂದು ಆ ಒಕ್ಕಲಿಗರನ್ನು ಸಂಹಾರಮಾಡಿ ದ್ರಾಕ್ಷೇತೋಟವನ್ನು ಬೇರೆಯವರಿಗೆ ಕೊಡುವನು.
ಲೂಕ 20:15
ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
ಹೆಬ್ರಿಯರಿಗೆ 10:29
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.