ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
Cross references
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--
ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.