Home Bibles ಮತ್ತಾಯ 22:23 · ಕನ್ನಡ ಬೈಬಲ್
ಮತ್ತಾಯ 22:23 · ಕನ್ನಡ ಬೈಬಲ್

ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

Cross references

ಮತ್ತಾಯ 3:7

ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಮತ್ತಾಯ 16:6

ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.

ಮಾರ್ಕ 12:18

ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು ಆತನನ್ನು ಕೇಳಿದ್ದೇನಂದರೆ--

ಲೂಕ 20:27

ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--

ಅಪೋಸ್ತಲರ ಕೃತ್ಯಗಳು 4:1

ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

ಅಪೋಸ್ತಲರ ಕೃತ್ಯಗಳು 5:17

ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು

ಅಪೋಸ್ತಲರ ಕೃತ್ಯಗಳು 23:6

ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

1 ಕೊರಿಂಥದವರಿಗೆ 15:12

ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?

2 ತಿಮೋಥೆಯ 2:18

ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

Interlinear

Choose Theme