ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
Cross references
ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ