ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
Cross references
ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.