Home Bibles ಮತ್ತಾಯ 26:61 · ಕನ್ನಡ ಬೈಬಲ್
ಮತ್ತಾಯ 26:61 · ಕನ್ನಡ ಬೈಬಲ್

ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

Cross references

ಆದಿಕಾಂಡ 19:9

ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.

1 ಅರಸುಗಳು 22:27

ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.

2 ಅರಸುಗಳು 9:11

ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.

ಕೀರ್ತನೆಗಳು 22:6

ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.

ಯೆಶಾಯ 49:7

ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

ಯೆಶಾಯ 53:3

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಯೆರೆಮಿಯ 26:8

ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 26:16

ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ಮತ್ತಾಯ 12:24

ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಮತ್ತಾಯ 26:71

ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.

ಮತ್ತಾಯ 27:40

ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

ಮಾರ್ಕ 15:29

ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,

ಲೂಕ 23:2

ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಯೋಹಾನ 9:29

ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

ಅಪೋಸ್ತಲರ ಕೃತ್ಯಗಳು 6:13

ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

ಅಪೋಸ್ತಲರ ಕೃತ್ಯಗಳು 17:18

ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

ಅಪೋಸ್ತಲರ ಕೃತ್ಯಗಳು 18:13

ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

Interlinear

Choose Theme