ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
Cross references
ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು.
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?