ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
Cross references
ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.