ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
Cross references
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.