Home Bibles ಮೀಕ 5:12 · ಕನ್ನಡ ಬೈಬಲ್
ಮೀಕ 5:12 · ಕನ್ನಡ ಬೈಬಲ್

ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

Cross references

ದ್ವಿತೀಯೋಪದೇಶಕಾಂಡ 18:10

ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ

ಯೆಶಾಯ 2:6

ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.

ಯೆಶಾಯ 2:8

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.

ಯೆಶಾಯ 2:18

ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.

ಯೆಶಾಯ 2:20

ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.

ಯೆಶಾಯ 8:19

ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?

ಯೆಶಾಯ 27:9

ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.

ಯೆಶಾಯ 44:17

ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

ಯೆಹೆಜ್ಕೇಲ 16:41

ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಜೆಕರ್ಯ 13:1

ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.

ಜೆಕರ್ಯ 13:2

ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

ಪ್ರಕಟನೆ 22:15

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Interlinear

Choose Theme