ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
Cross references
ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.
ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು