ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
Cross references
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.