Home Bibles ಒಬದ್ಯ 1:9 · ಕನ್ನಡ ಬೈಬಲ್
ಒಬದ್ಯ 1:9 · ಕನ್ನಡ ಬೈಬಲ್

ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.

Cross references

ಆದಿಕಾಂಡ 36:11

ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;

ದ್ವಿತೀಯೋಪದೇಶಕಾಂಡ 2:5

ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.

1 ದಿನವೃತ್ತಾಂತ 1:45

ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.

ಯೋಬ 2:11

ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

ಕೀರ್ತನೆಗಳು 76:5

ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

ಯೆಶಾಯ 19:16

ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.

ಯೆಶಾಯ 34:5

ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.

ಯೆಶಾಯ 63:1

ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.

ಯೆರೆಮಿಯ 49:7

ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.

ಯೆರೆಮಿಯ 49:20

ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.

ಯೆರೆಮಿಯ 49:22

ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.

ಯೆರೆಮಿಯ 50:36

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;

ಯೆಹೆಜ್ಕೇಲ 25:13

ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.

ಆಮೋಸ 1:12

ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ಆಮೋಸ 2:16

ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.

ಒಬದ್ಯ 1:21

ಇದಲ್ಲದೆ ಚೀಯೋನ್‌ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.

ನಹೂಮ 3:13

ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.

Interlinear

Choose Theme