ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
Cross references
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.