Home Bibles ಸಾಮೇತಿಗಳು 10:2 · ಕನ್ನಡ ಬೈಬಲ್
ಸಾಮೇತಿಗಳು 10:2 · ಕನ್ನಡ ಬೈಬಲ್

ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

Cross references

ಕೀರ್ತನೆಗಳು 49:6

ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

ಸಾಮೇತಿಗಳು 11:4

ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.

ಸಾಮೇತಿಗಳು 12:28

ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.

ಸಾಮೇತಿಗಳು 13:11

ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.

ಸಾಮೇತಿಗಳು 21:6

ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.

ಯೆಶಾಯ 10:2

ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.

ಯೆಹೆಜ್ಕೇಲ 7:19

ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.

ದಾನಿಯೇಲ 4:27

ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.

ಸೆಫನ್ಯ 1:18

ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

ಲೂಕ 12:15

ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.

ಲೂಕ 16:22

ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

ರೋಮಾಪುರದವರಿಗೆ 5:21

ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ಫಿಲಿಪ್ಪಿಯವರಿಗೆ 3:9

ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

ಯಾಕೋಬ 5:1

ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

Interlinear

Choose Theme