ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
Cross references
ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.