ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
Cross references
ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ