ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
Cross references
ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ