Home Bibles ಸಾಮೇತಿಗಳು 19:20 · ಕನ್ನಡ ಬೈಬಲ್
ಸಾಮೇತಿಗಳು 19:20 · ಕನ್ನಡ ಬೈಬಲ್

ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.

Cross references

ಅಂಕೆಗಳ ಪುಸ್ತಕ 23:10

ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 8:16

ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--

ದ್ವಿತೀಯೋಪದೇಶಕಾಂಡ 32:29

ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

ಕೀರ್ತನೆಗಳು 37:37

ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.

ಕೀರ್ತನೆಗಳು 90:12

ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಕೀರ್ತನೆಗಳು 90:14

ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.

ಸಾಮೇತಿಗಳು 1:2

ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ

ಸಾಮೇತಿಗಳು 1:8

ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;

ಸಾಮೇತಿಗಳು 2:1

ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ

ಸಾಮೇತಿಗಳು 4:1

ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.

ಸಾಮೇತಿಗಳು 8:34

ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.

ಸಾಮೇತಿಗಳು 12:15

ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.

ಸಾಮೇತಿಗಳು 13:10

ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.

ಸಾಮೇತಿಗಳು 15:32

ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.

ಯೆರೆಮಿಯ 6:8

ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.

ಸೆಫನ್ಯ 3:7

ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

ಲೂಕ 16:19

ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

Interlinear

Choose Theme