ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
Cross references
ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.