ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
Cross references
ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.