ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
Cross references
ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.