ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
Cross references
ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.