ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
Cross references
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.