Home Bibles ಸಾಮೇತಿಗಳು 29:10 · ಕನ್ನಡ ಬೈಬಲ್
ಸಾಮೇತಿಗಳು 29:10 · ಕನ್ನಡ ಬೈಬಲ್

ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

Cross references

ಆದಿಕಾಂಡ 4:5

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.

1 ಸಮುವೇಲ 15:11

ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.

1 ಸಮುವೇಲ 20:31

ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.

1 ಸಮುವೇಲ 22:11

ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.

1 ಅರಸುಗಳು 21:20

ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;

1 ಅರಸುಗಳು 22:8

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

2 ದಿನವೃತ್ತಾಂತ 18:7

ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.

ಸಾಮೇತಿಗಳು 13:19

ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.

ಯೆರೆಮಿಯ 13:15

ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

ಯೆರೆಮಿಯ 38:7

ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.

ಯೆರೆಮಿಯ 38:13

ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.

ಯೆರೆಮಿಯ 40:14

ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.

ಮಾರ್ಕ 6:18

ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.

ಮಾರ್ಕ 6:24

ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

ಲೂಕ 23:34

ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

ಯೋಹಾನ 5:34

ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.

ಯೋಹಾನ 15:18

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಅಪೋಸ್ತಲರ ಕೃತ್ಯಗಳು 7:60

ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

ರೋಮಾಪುರದವರಿಗೆ 10:1

ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;

1 ಯೋಹಾನ 3:12

ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

Interlinear

Choose Theme