ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
Cross references
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ.
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.