ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
Cross references
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.