ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
Cross references
ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು
ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.