ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
Cross references
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.
ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು.
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ