ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
Cross references
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?
ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.