ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
Cross references
ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು.
ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ--
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.