ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
Cross references
ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ವಿಶ್ರಮಿಸಿಕೊಳ್ಳುವದೂ ಇಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.