ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
Cross references
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.