ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Cross references
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ.
ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ