ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
Cross references
ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.