ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
Cross references
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.