Home Bibles ರೋಮಾಪುರದವರಿಗೆ 11:7 · ಕನ್ನಡ ಬೈಬಲ್
ರೋಮಾಪುರದವರಿಗೆ 11:7 · ಕನ್ನಡ ಬೈಬಲ್

ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

Cross references

ಸಾಮೇತಿಗಳು 1:28

ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.

ಯೆಶಾಯ 6:10

ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.

ಯೆಶಾಯ 44:18

ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಮತ್ತಾಯ 13:14

ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ಲೂಕ 13:24

ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

ಯೋಹಾನ 12:40

ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.

ರೋಮಾಪುರದವರಿಗೆ 3:9

ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.

ರೋಮಾಪುರದವರಿಗೆ 6:15

ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.

ರೋಮಾಪುರದವರಿಗೆ 8:28

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 9:18

ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

ರೋಮಾಪುರದವರಿಗೆ 9:23

ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ

ರೋಮಾಪುರದವರಿಗೆ 9:31

ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.

ರೋಮಾಪುರದವರಿಗೆ 10:3

ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ರೋಮಾಪುರದವರಿಗೆ 11:5

ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.

ರೋಮಾಪುರದವರಿಗೆ 11:25

ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

1 ಕೊರಿಂಥದವರಿಗೆ 10:19

ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

2 ಕೊರಿಂಥದವರಿಗೆ 3:14

ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

2 ಕೊರಿಂಥದವರಿಗೆ 4:4

ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

ಎಫೆಸದವರಿಗೆ 1:4

ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

ಫಿಲಿಪ್ಪಿಯವರಿಗೆ 1:18

ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.

2 ತೆಸಲೋನಿಕದವರಿಗೆ 2:10

ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.

ಹೆಬ್ರಿಯರಿಗೆ 12:17

ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Interlinear

Choose Theme