ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
Cross references
ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ
ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.